ಇಂದಿನ ದಿನ ಯಾವ ರಾಶಿಯವರಿಗೆ ಶುಭ?

Webdunia
ಗುರುವಾರ, 13 ಡಿಸೆಂಬರ್ 2018 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಾದ ವಿವಾದಗಳಲ್ಲಿ ಇಂದು ಜಯ ನಿಮ್ಮದೇ ಆದರೆ ಹಿತಶತ್ರುಗಳ ಕಾಟ ತಪ್ಪದು.ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರುವುದು.

ವೃಷಭ: ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ಅಪಾಯ ಎದುರಾಗಬಹುದು. ಆರ್ಥಿಕವಾಗಿ ಸದೃಢರಾಗುತ್ತೀರಿ. ಶುಭ ಕಾರ್ಯಗಳನ್ನು ಕೈಗೊಳ್ಳಲು ಅಡ್ಡಿಯಿಲ್ಲ.

ಮಿಥುನ: ಪತ್ನಿಯಿಂದ ಸಮಸ್ಯೆಗಳು ಎದುರಾಗಬಹುದು. ಸಾಂಸಾರಿಕವಾಗಿ ಕಿರಿ ಕಿರಿ ಇದ್ದರೂ ವೃತ್ತಿಯಲ್ಲಿ ಯಶಸ್ಸು ಕಾಣುವಿರಿ. ಸುಬ್ರಹ್ಮಣ್ಯನ ಪ್ರಾರ್ಥನೆ ಮಾಡಿ.

ಕರ್ಕಟಕ: ಆರೋಗ್ಯದ ಬಗ್ಗೆ ಎಚ್ಚರಿಕೆಯಿರಿಲಿ. ಆರ್ಥಿಕವಾಗಿ ಚೇತರಿಸಿಕೊಳ್ಳುವಿರಿ. ಕೆಲವು ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಾಣುವಿರಿ.

ಸಿಂಹ: ಶುಭ ಕಾರ್ಯಗಳನ್ನು ಕೈಗೊಳ್ಳುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗುತ್ತವೆ. ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಿ.

ಕನ್ಯಾ: ಸಂಗಾತಿಯಿಂದ ಸಿಹಿ ಸುದ್ದಿ ಇದೆ. ಸಾಂಸಾರಿಕವಾಗಿ ನೆಮ್ಮದಿ ಕಾಣುವಿರಿ. ಉದ್ಯೋಗದಲ್ಲಿ ಬಡ್ತಿ ಪಡೆಯುವಿರಿ.

ತುಲಾ: ವೃತ್ತಿಯಲ್ಲಿ ಕೊಂಚ ಕಿರಿ ಕಿರಿ ಇರುತ್ತದೆ. ಮನೆಗೆ ಸಂಬಂಧಿಸಿದ ವಸ್ತು ಖರೀದಿ ಮಾಡುವಿರಿ. ಶುಭ ಕಾರ್ಯಗಳನ್ನು ಮಾಡುತ್ತೀರಿ.

ವೃಶ್ಚಿಕ: ಧಾರ್ಮಿಕ ಕಾರ್ಯಕ್ರಮಗಳಿಗೆ ಧನವ್ಯಯ ಮಾಡುವಿರಿ. ಆರೋಗ್ಯ ಸುಧಾರಿಸುವುದು. ಮನೆಯಲ್ಲಿ ಕೊಂಚ ಕಿರಿ ಕಿರಿ ವಾತಾವರಣ ಇರಬಹುದು.

ಧನು: ನೀವು ಮಾಡುವ ವ್ಯವಹಾರದಲ್ಲಿ ಕೊಂಚ ಜಾಗ್ರತೆ ಇರಲಿ. ಆರೋಗ್ಯ ಸಮಸ್ಯೆಯಿದ್ದರೆ ಇಂದು ಪರಿಹಾರವಾಗುವುದು. ಸಾಂಸಾರಿಕವಾಗಿ ನೆಮ್ಮದಿ ಕಾಣುವಿರಿ.

ಮಕರ: ವಿವಾಹವಾಗಲು ಬಯಸುವವರಿಗೆ ಇಂದು ಕೊಂಚ ಅಡಚಣೆ ಕಂಡುಬರಬಹುದು. ಇದರಿಂದ ಮಾನಸಿಕವಾಗಿ ಕೊಂಚ ಬೇಸರ ಅನುಭವಿಸುವಿರಿ. ದಿನದಂತ್ಯಕ್ಕೆ ಶುಭವಾರ್ತೆ ಇದೆ.

ಕುಂಭ: ಸಂತಾನ ಭಾಗ್ಯದ ಆಕಾಂಕ್ಷಿಗಳಿಗೆ ಇಂದು ಫಲ ಸಿಗುವುದು. ಸಾಂಸಾರಿಕವಾಗಿ ಸಂತಸದ ವಾತಾವರಣವಿರಲಿದೆ.

ಮೀನ: ವೃತ್ತಿ ರಂಗದಲ್ಲಿ ಯಶಸ್ಸು ಕಾಣುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡರೆ ಒಳಿತಾಗುತ್ತದೆ. ದಿನದಂತ್ಯಕ್ಕೆ ಶುಭವಾರ್ತೆ ಕೇಳುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಶಾಪಕ್ಕೆ ಗುರಿಯಾದರೆ ಏನೆಲ್ಲಾ ಪರಿಣಾಮವಾಗುತ್ತದೆ

ಮಾನಸಿಕ ನೆಮ್ಮದಿಗಾಗಿ ರಾಮ ರಕ್ಷಾ ಸ್ತೋತ್ರವನ್ನು ಓದಿ

ಜಾತಕದಲ್ಲಿ ಕುಜ ರಾಹು ಸಂಧಿ ಇದ್ದಾಗ ಈ ವಸ್ತುಗಳನ್ನು ದಾನ ಮಾಡಿ

ಮಹಾಗಣಪತಿ ಮೂಲ ಮಂತ್ರ ಕನ್ನಡದಲ್ಲಿ ಇಲ್ಲಿದೆ ಓದಿ

ಕುಜ ದೋಷವಿದ್ದರೆ ಯಾವ ಬಟ್ಟೆ ಧರಿಸಬೇಕು

ಮುಂದಿನ ಸುದ್ದಿ
Show comments