Webdunia - Bharat's app for daily news and videos

Install App

ಶಿವನಿಗೆ ಮಾಡುವ ರುದ್ರಾಭಿಷೇಕದ ಹಿನ್ನಲೆ ಗೊತ್ತಾ?

Webdunia
ಗುರುವಾರ, 7 ಮಾರ್ಚ್ 2019 (09:06 IST)
ಬೆಂಗಳೂರು: ಶಿವ ದೇವಾಲಯಕ್ಕೆ ಹೋದರೆ ರುದ್ರಾಭಿಷೇಕ ಮಾಡುವುದು ನಮ್ಮ ಪದ್ಧತಿ. ಶಿವನಿಗೆ ಅತ್ಯಂತ ಪ್ರೀತ್ಯರ್ಥವಾಗಿ ರುದ್ರಾಭಿಷೇಕ ಹುಟ್ಟಿಕೊಂಡಿದ್ದು ಹೇಗೆ ಗೊತ್ತಾ?


ಅಮೃತಕ್ಕಾಗಿ ದೇವ ದಾನವರು ಕ್ಷೀರ ಸಾಗರವನ್ನು ಕಡೆಯುವಾಗ ಹಾಲಾಹಲ ವಿಷವುಕ್ಕಿ ಬಂತು. ಆಗ ಧ್ಯಾನಾವಸ್ಥೆಯಲ್ಲಿದ್ದ ಶಿವನ ಲೋಕವನ್ನು ವಿಷದಿಂದ ಕಾಪಾಡಲು ಎಚ್ಚರಗೊಂಡನು. ಸಾಮಾನ್ಯವಾಗಿ ಧ್ಯಾನದಿಂದ ಎಚ್ಚರಗೊಂಡರೆ ಶಿವ ಕೋಪಗೊಳ್ಳುತ್ತಾನೆ.

ಆದರೆ ಲೋಕ ಕಲ್ಯಾಣಕ್ಕಾಗಿ ಎಚ್ಚರಗೊಂಡ ಶಿವ ಹಾಲಾಹಲವನ್ನು ಕುಡಿಯಲು ಸಂತೋಷದಿಂದ ಆಗಮಿಸುತ್ತಾನೆ. ಹಾಲಾಹಲವನ್ನು ಕುಡಿದು ಮೂರ್ಛೆ ಹೋಗುತ್ತಾನೆ. ಆಗ ಬ್ರಹ್ಮ ದೇವನು ಗಂಗೆಯನ್ನು ಕರೆದು ಶಿವನ ದೇಹಕ್ಕೆ ನೀರಿನಿಂದ ಜಳಕ ಮಾಡಿಸುತ್ತಾನೆ. ಇದನ್ನೇ ರುದ್ರಾಭಿಷೇಕ ಎಂಬ ಹೆಸರಿನಿಂದ ಕರೆಯಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments