ಅಡುಗೆ ಮನೆ ಶುಚಿಯಾಗಿಲ್ಲದೇ ಇದ್ದರೆ ಈ ದೋಷ ಬರುತ್ತದೆ!

Webdunia
ಬುಧವಾರ, 11 ನವೆಂಬರ್ 2020 (09:27 IST)
ಬೆಂಗಳೂರು: ಮನೆಯಲ್ಲಿ ಅಡುಗೆ ಮನೆ ಅತ್ಯಂತ ಶುಚಿಯಾಗಿ, ಒಪ್ಪ-ಓರಣವಾಗಿರಬೇಕು. ಇಲ್ಲದೇ ಹೋದಲ್ಲಿ ಮನೆಯ ಸದಸ್ಯರಿಗೆ ಈ ದೋಷ ಬರುವ ಸಾಧ್ಯತೆಯಿದೆ.


ಅಡುಗೆ ಮನೆಯಲ್ಲಿ ಎಲ್ಲೆಂದರಲ್ಲಿ ಸಾಮಾನು ಬಿಸಾಕಿರುವುದು, ಪದಾರ್ಥಗಳು ಚೆಲ್ಲಿರುವುದು, ಅಶುಚಿಯಾಗಿದ್ದರೆ ಆ ಮನೆಗೆ ಮಂಗಳ ದೋಷ ಬರುವ ಸಾಧ್ಯತೆಯಿದೆ. ಇದರಿಂದ ಆ ಮನೆಯ ಸದಸ್ಯರಿಗೆ ಭೂಮಿ ಖರೀದಿಗೆ ತೊಡಕು, ವಿವಾಹಕ್ಕೆ ಅಡ್ಡಿಯಾಗುವ ಸಾಧ‍್ಯತೆಯಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಮುಂದಿನ ಸುದ್ದಿ
Show comments