ಗೌರಿ ಹಬ್ಬಕ್ಕೆ ಬಾಗಿನ ಕೊಡುವುದರ ಅರ್ಥವೇನು?

Webdunia
ಶುಕ್ರವಾರ, 21 ಆಗಸ್ಟ್ 2020 (08:45 IST)
ಬೆಂಗಳೂರು: ಇಂದು ಗೌರಿ ಹಬ್ಬದ ಸಂಭ್ರಮ. ಹೆಂಗಳೆಯರು ಇಂದು ತಮ್ಮ ಮುತ್ತೈದೆ ಭಾಗ್ಯ ಗಟ್ಟಿಯಾಗಿರಲೆಂದು ಬಾಗಿನ ಕೊಟ್ಟು ಸುಮಂಗಲಿಯರ ಆಶೀರ್ವಾದ ಪಡೆಯುತ್ತಾರೆ. ಇಂದು ಬಾಗಿನ ಕೊಡುವುದು ಯಾಕೆ ಅದರ ಅರ್ಥವೇನು ಎಂದು ನಿಮಗೆ ಗೊತ್ತಾ?


ಮೊರದ ಬಾಗಿನಕ್ಕೆ ಸಂಸ್ಕೃತದಲ್ಲಿ ವೇಣು ಪಾತ್ರ ಎಂದು ಕರೆಯು6ತ್ತಾರೆ. ಮೊರದ ಬಾಗಿನದಲ್ಲಿ ನಾರಾಯಣನ ಅಂಶ ಇರುತ್ತದೆ. ಮೊರವೆಂಬ ನಾರಾಯಣ ಮತ್ತು ಮೊರದ ಒಳಗೆ ತುಂಬಿಡುವ ವಿವಿಧ ಧಾನ್ಯ, ಧವಸಗಳ ಮೂಲಕ ನೆಲೆಯಾಗಿರುವ ಲಕ್ಷ್ಮೀ ದೇವಿಯ ರೀತಿ ದಂಪತಿಗಳು ಲಕ್ಷ್ಮೀ-ನಾರಾಯಣರ ರೀತಿ ಇರಲಿ ಎಂಬ ಕಾರಣಕ್ಕೆ ಮತ್ತು ಸುಮಂಗಲಿ ಭಾಗ್ಯ ಯಾವಾಗಲೂ ಇರಲಿ ಎಂದು ಸುಮಂಗಲೀ ದೇವತೆಯರ ಸಾಕ್ಷಿಯಾಗಿ ಭಾಗಿನ ಕೊಡಲಾಗುತ್ತದೆ.

ಮದುವೆಯಾದ ಹೆಣ್ಣು 16 ಸುಮಂಗಲಿಯರಿಗೆ ಸಮವಂತೆ. ಸೀರೆಯ ಸೆರಗಿನಲ್ಲಿ ಮಹಾಲಕ್ಷ್ಮಿಯು ಸೌಭಾಗ್ಯದ ರೂಪದಲ್ಲಿ ನೆಲೆಸಿರುತ್ತಾಳಂತೆ. ಇದಕ್ಕೇ ಸೆರಗು ಹಿಡಿದು ಮೊರದ ಬಾಗಿನ ಕೊಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments