Webdunia - Bharat's app for daily news and videos

Install App

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಅನುಕೂಲವಿಲ್ಲದಿದ್ದರೆ ಇಲ್ಲಿ ಸುಬ್ರಹ್ಮಣ್ಯನ ಸೇವೆ ಸಲ್ಲಿಸಬಹುದು

Webdunia
ಗುರುವಾರ, 6 ಅಕ್ಟೋಬರ್ 2022 (07:50 IST)
WD
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಂತೇ ನಮ್ಮ ರಾಜ್ಯದಲ್ಲಿ ಸರ್ಪ ಸಂಸ್ಕಾರ, ಸುಬ್ರಹ್ಮಣ್ಯ ಸೇವೆಗೆ ಹೆಸರು ವಾಸಿಯಾಗಿರುವ ಇನ್ನೊಂದು ದೇವಸ್ಥಾನವೆಂದರೆ ಘಾಟಿ ಸುಬ್ರಹ್ಮಣ್ಯ.

ಬೆಂಗಳೂರು ಸಮೀಪ ದೊಡ್ಡ ಬಳ್ಳಾಪುರದಲ್ಲಿರುವ ಈ ದೇವಾಲಯದಲ್ಲಿ ಕಾರ್ತಿಕೇಯ ಮತ್ತು ನರಸಿಂಹ ದೇವರ ಮೂರ್ತಿ ಒಂದೇ ಕಡೆ ನೋಡಬಹುದು. ಸುಮಾರು 600 ವರ್ಷಗಳು ಹಳೆಯದಾದ ದೇವಸ್ಥಾನದಲ್ಲಿ ದೇವರ ಮೂರ್ತಿ ಭೂಮಿಯ ಅಡಿಯಿಂದಲೇ ಉದ್ಭವವಾಗಿದೆ ಎಂದು ನಂಬಲಾಗಿದೆ.

ಸಾಮಾನ್ಯವಾಗಿ ಮಕ್ಕಳಾಗದ ದಂಪತಿ, ವಿವಾಹಾಪೇಕ್ಷಿತ ದಂಪತಿ, ಸರ್ಪದೋಷವವಿರುವವರು ಸುಬ್ರಹ್ಮಣ್ಯನ ಆರಾಧನೆ ಮಾಡಿದರೆ ಉತ್ತಮ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಅನುಕೂಲವಿಲ್ಲದೇ ಹೋದರೆ ಇಲ್ಲಿ ಬಂದು ಹರಕೆ ಸಲ್ಲಿಸಿ ದೇವರ ಪೂಜೆ ಮಾಡಿದರೆ ಸಂತಾನ ಭಾಗ್ಯ, ವಿವಾಹ ಭಾಗ್ಯ ಸಿಗುವುದು ಎಂಬ ನಂಬಿಕೆಯಿದೆ.

Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments