Daily Horoscope

ನಿಂದನೆ ಮಾತಿಗೆ ಈ ರೀತಿ ಪ್ರತಿಕ್ರಿಯಿಸಿದರೆ ಅದು ನಮ್ಮ ಮೇಲೆ ಪರಿಣಾಮ ಬೀರದು!

Webdunia
ಮಂಗಳವಾರ, 19 ಫೆಬ್ರವರಿ 2019 (09:08 IST)
ಬೆಂಗಳೂರು: ನಿಂದನೆ ಎನ್ನುವುದು ಲೋಕಾರೂಢಿ. ನಿಂದಕರಿರಬೇಕು ಜಗದೊಳಗೆ ಎಂಬ ಮಾತಿಲ್ಲವೇ? ಹಾಗಾಗಿ ಯಾರಾದರೂ ನಮ್ಮನ್ನು ನಿಂದಿಸಿದರೆ ಅದನ್ನು ನಾವು ಹೇಗೆ ಸ್ವೀಕರಿಸುತ್ತೇವೆ ಎನ್ನುವುದರ ಮೇಲೆ ಅದರ ಪರಿಣಾಮ ನಮ್ಮ ಮೇಲೆ ಎಷ್ಟು ಬೀರುತ್ತದೆ ಎಂಬುದು ನಿರ್ಧಾರವಾಗುತ್ತದೆ.


ಬೈದಾಗ, ಹಂಗಿಸಿದಾಗ, ಅವಮಾನಿಸಿದಾಗ ಹೀಗೊಂದು ಮನಸ್ಥಿತಿಯನ್ನು ರೂಢಿಸಿಕೊಂಡರೆ ಜಗತ್ತನ್ನೇ ಗೆಲ್ಲಬಹುದು. ಅದಕ್ಕೆ ಮನಸ್ಸಿಗೆ ಒಂದು ಶಿಕ್ಷಣವನ್ನು ಹಾಕಿಕೊಳ್ಳಬೇಕು. ಅದು ಹೇಗೆ? ಇಲ್ಲಿ ನೋಡಿ.

ನಿಂದೆಯ ಪ್ರಕ್ರಿಯೆಯನ್ನು ಎರಡು ರೀತಿಯಲ್ಲಿ ಇಟ್ಟುಕೊಳ್ಳಬೇಕು. ಮೊದಲನೆಯದು, ನಿಂದೆಯ ಅಂಶಗಳು ನಮಗೆ ಹೊಂದುತ್ತದೆಯೇ ಎಂದು ಪರಿಶೀಲಿಸಬೇಕು. ಹೊಂದಿಕೊಳ್ಳುತ್ತಿದೆಯಾದರೆ ಅದು ನಿಂದನೆ ಅಲ್ಲ, ಜೀವನ ಮಾರ್ಗದರ್ಶನ ಎಂದುಕೊಳ್ಳಬೇಕು.

ಎರಡನೆಯದು, ನಿಂದೆ ಹೊಂದಿಕೊಳ್ಳದಿದ್ದರೆ ಅದು ನಿಂದಿಸಿದವರ ತಪ್ಪು ಗ್ರಹಿಕೆ. ಅವನಿಗಿನ್ನೂ ನಮ್ಮ ವ್ಯಕ್ತಿತ್ವದ ಅರಿವು ಸಿಕ್ಕಿಲ್ಲ ಎಂದರ್ಥ. ಸಾಧ್ಯವಾದರೆ ಅವನಿಗೆ ನಮ್ಮ ವ್ಯಕ್ತಿತ್ವದ ಪರಿಚಯ ಮಾಡಿಸೋಣ. ಇಲ್ಲವಾದರೆ ಅಯ್ಯೋ ಪಾಪ ಎಂದುಕೊಳ್ಳೋಣ. ಈ ಎರಡು ಮಾರ್ಗ ಅನುಸರಿಸಿದರೆ ಮನಸ್ಸು ಎಂದೂ ಕುಗ್ಗದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments