ಈ ದಾನ ಮಾಡಿದರೆ ಯಮದೂತರ ಭಯದಿಂದ ದೂರವಾಗಬಹುದು!

Webdunia
ಭಾನುವಾರ, 4 ಆಗಸ್ಟ್ 2019 (07:25 IST)
ಬೆಂಗಳೂರು: ಗರುಡ ಪುರಾಣದ ಪ್ರಕಾರ ಹತ್ತಿಯಿಂದ  ಮಾಡಿದ ಬಟ್ಟೆಗಳ ದಾನ ಮಾಡಿದವರು ಯಮದೂತರ ಭಯದಿಂದ ದೂರವಾಗಬಹುದು.

 
ಉಪ್ಪು ದಾನ ಮಾಡಿದವರು ಚಿತ್ರಗುಪ್ತನೇ ಮೊದಲುಗೊಂಡು ಇಡೀ ಯಮನ ಪರಿವಾರವನ್ನು ತೃಪ್ತಿಪಡಿಸಿದಂತಾಗುತ್ತದೆ. ಭತ್ತ, ಗೋಧಿ, ಹೆಸರು, ಉದ್ದು, ಅರಿಶಿನ, ಕಡಲೆ, ಜವೆ, ಈ ಧಾನ್ಯಗಳ ದಾನದಿಂದ ಸೌಮ್ಯ ಸೌರಿಪುರ, ಮೊದಲಾದ ನಗರಗಳ ದ್ವಾರದಲ್ಲಿರುವ ಪಾಲಕರು ತೃಪ್ತರಾಗುವರು.

ಇನ್ನು ಕೊಡೆ, ಪಾದರಕ್ಷೆ, ವಸ್ತ್ರ, ಮುದ್ರಿಕೆ, ಕಮಂಡಲು, ಪೀಠ, ಪಂಚಪಾತ್ರೆ, ತಾಮ್ರಪತ್ರೆ, ಅಕ್ಕಿ, ದನ, ಜನಿವಾರ ಹೀಗೆ ಒಂದೊಂದು ದಾನದಿಂದ ಒಂದೊಂದು ರೀತಿಯ ಫಲವನ್ನು ಪಡೆಯುತ್ತಾ ಹೋಗುತ್ತಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ
Show comments