ವೈಕುಂಠ ಏಕಾದಶಿ ದಿನ ಉಪವಾಸ ಮಾಡಬೇಕು ಯಾಕೆ?

Webdunia
ಗುರುವಾರ, 13 ಜನವರಿ 2022 (09:40 IST)
ಬೆಂಗಳೂರು: ಭಗವಾನ್ ಶ್ರೀ ಮಹಾವಿಷ್ಣು ಮತ್ತು ಆತನ ವಿವಿಧ ಅವತಾರಗಳಿಗೆ ಅರ್ಪಿತವಾದ ದೇವಾಲಯಗಳಲ್ಲಿ ಇಂದು ವೈಕುಂಠ ಏಕಾದಶಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ದಿನ ಉಪವಾಸ ಮಾಡುವುದು ಶ್ರೇಷ್ಠ ಎನ್ನಲಾಗುತ್ತದೆ.

ಇಂದು ಉಪವಾಸ ಮಾಡಿದರೆ ಉಳಿದೆಲ್ಲಾ ದಿನಗಳಲ್ಲಿ ಉಪವಾಸ ಮಾಡಿದಷ್ಟು ಪವಿತ್ರವಾಗಿರುತ್ತದೆ ಎಂದು ನಂಬಲಾಗಿದೆ. ಕೆಟ್ಟ ಯೋಚನೆಗಳನ್ನು ಬಿಟ್ಟು ಭಗವಂತನಲ್ಲಿ ಭಕ್ತಿಯಿಟ್ಟು ಇಂದು ಉಪವಾಸ ಮಾಡಿದರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ.

ಇಂದು ಉಪವಾಸದ ಜೊತೆಗೆ ಮಹಾವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನು ಪೂಜೆ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದಲ್ಲದೆ, ಸಕಲ ಪಾಪಗಳೂ ಪರಿಹಾರವಾಗಿ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ಅಲ್ಲದೆ, ಮರಣದ ನಂತರ ವೈಕುಂಠದಲ್ಲಿ ಸ್ಥಾನ ಸಿಗುತ್ತದೆ ಎಂಬ ನಂಬಿಕೆಯಿದೆ. ಅಲ್ಲದೆ ಬದುಕಿನಲ್ಲಿ ಯಾವುದೇ ಕಷ್ಟ ಕಾರ್ಪಣ್ಯಗಳೂ ನಮ್ಮನ್ನು ಬಾಧಿಸದು ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ಮುಂದಿನ ಸುದ್ದಿ
Show comments