Webdunia - Bharat's app for daily news and videos

Install App

ವೈಕುಂಠ ಏಕಾದಶಿ ದಿನ ಉಪವಾಸ ಮಾಡಬೇಕು ಯಾಕೆ?

Webdunia
ಗುರುವಾರ, 13 ಜನವರಿ 2022 (09:40 IST)
ಬೆಂಗಳೂರು: ಭಗವಾನ್ ಶ್ರೀ ಮಹಾವಿಷ್ಣು ಮತ್ತು ಆತನ ವಿವಿಧ ಅವತಾರಗಳಿಗೆ ಅರ್ಪಿತವಾದ ದೇವಾಲಯಗಳಲ್ಲಿ ಇಂದು ವೈಕುಂಠ ಏಕಾದಶಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ದಿನ ಉಪವಾಸ ಮಾಡುವುದು ಶ್ರೇಷ್ಠ ಎನ್ನಲಾಗುತ್ತದೆ.

ಇಂದು ಉಪವಾಸ ಮಾಡಿದರೆ ಉಳಿದೆಲ್ಲಾ ದಿನಗಳಲ್ಲಿ ಉಪವಾಸ ಮಾಡಿದಷ್ಟು ಪವಿತ್ರವಾಗಿರುತ್ತದೆ ಎಂದು ನಂಬಲಾಗಿದೆ. ಕೆಟ್ಟ ಯೋಚನೆಗಳನ್ನು ಬಿಟ್ಟು ಭಗವಂತನಲ್ಲಿ ಭಕ್ತಿಯಿಟ್ಟು ಇಂದು ಉಪವಾಸ ಮಾಡಿದರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ.

ಇಂದು ಉಪವಾಸದ ಜೊತೆಗೆ ಮಹಾವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನು ಪೂಜೆ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದಲ್ಲದೆ, ಸಕಲ ಪಾಪಗಳೂ ಪರಿಹಾರವಾಗಿ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ಅಲ್ಲದೆ, ಮರಣದ ನಂತರ ವೈಕುಂಠದಲ್ಲಿ ಸ್ಥಾನ ಸಿಗುತ್ತದೆ ಎಂಬ ನಂಬಿಕೆಯಿದೆ. ಅಲ್ಲದೆ ಬದುಕಿನಲ್ಲಿ ಯಾವುದೇ ಕಷ್ಟ ಕಾರ್ಪಣ್ಯಗಳೂ ನಮ್ಮನ್ನು ಬಾಧಿಸದು ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments