Webdunia - Bharat's app for daily news and videos

Install App

ಅಕಾಲಿಕ ರೋಗ, ಮೃತ್ಯುಭಯ ಹೋಗಲಾಡಿಸಲು ಈ ಹೋಮ ಮಾಡಬೇಕು

Webdunia
ಶುಕ್ರವಾರ, 15 ಫೆಬ್ರವರಿ 2019 (09:10 IST)
ಬೆಂಗಳೂರು: ವೈದಿಕ ಗ್ರಂಥಗಳ ಪ್ರಕಾರ, ಮೃತ್ಯುಂಜಯ ಹೋಮ ಜೀವನದಲ್ಲಿ ಅಪಾಯಗಳನ್ನು ಕಡಿಮೆ ಮಾಡುವ ಮೂಲಕ ವ್ಯಕ್ತಿಯ ಜೀವಿತಾವಧಿಯನ್ನು ಹೆಚ್ಚಿಸುತ್ತದೆ.


ಪ್ರಮುಖ ರೋಗಗಳು ಮತ್ತು ಖಾಯಿಲೆಗಳಿಂದ ಚೇತರಿಸಿಕೊಳ್ಳಲು ಬಯಸುವವರಿಗೆ ಮೃತ್ಯುಂಜಯ ಹೋಮ ಸೂಕ್ತವಾದದ್ದು. ಅಕಾಲಿಕ ಮರಣ ತಡೆಗಟ್ಟಲು, ಅಪಘಾತಗಳು, ಗಾಯಗಳು, ಅಸ್ವಸ್ಥೆಯನ್ನು ಕಡಿಮೆ ಮಾಡಲು ಇದರಿಂದ ಸಾಧ್ಯ.

ಇದರ ಜತೆಯಲ್ಲಿ ಈ ಹೋಮ ದೀರ್ಘ ಮತ್ತು ಸಂತೋಷದ ಜೀವನವನ್ನು ನಡೆಸಲು ಅನುಕೂಲಕರವಾಗುವಂತೆ ಮಾಡುತ್ತದೆ. ಈ ಹೋಮ ಕರ್ಮದ ಸಮಸ್ಯೆಗಳನ್ನು ಮತ್ತು ದೋಷಗಳನ್ನು ತೊಡೆದು ಒಬ್ಬರ ಜೀವನ ಉತ್ತಮಪಡಿಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments