ಮನೆಯಲ್ಲಿ ನಗ-ನಗದು ಹೆಚ್ಚಬೇಕಾದರೆ ಈ ಒಂದು ಸಿಂಪಲ್ ಕೆಲಸ ಮಾಡಿ

Webdunia
ಶನಿವಾರ, 31 ಅಕ್ಟೋಬರ್ 2020 (09:13 IST)
ಬೆಂಗಳೂರು: ಮನೆಯಲ್ಲಿ ಸಂಪತ್ತು ವೃದ್ಧಿಯಾಗಬೇಕು, ನಮಗೆ ಶ್ರೀಮಂತಿಕ ಇರಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ಅದಕ್ಕೆ ಒಂದು ಸಿಂಪಲ್ ಕೆಲಸ ಮಾಡಲು ಹಿಂಜರಿಯಬೇಡಿ.


ಶುಕ್ರವಾರ ಲಕ್ಷ್ಮೀ ದೇವಿಯ ದಿನ. ಸಂಪತ್ತಿಗೆ ಅಧಿದೇವತೆ ಆಕೆ. ಹೀಗಾಗಿ ಈ ದಿನ ಒಂದು ಹಳದಿ ಬಟ್ಟೆಯಲ್ಲಿ ಅರಸಿನ ಕೊಂಬು ಮತ್ತು ಕೇಸರಿ ಅಥವಾ ಬೆಳ್ಳಿಯ ಚಿಕ್ಕ ತುಣುಕನ್ನು ಸುತ್ತಿ ನಿಮ್ಮ ತಿಜೋರಿಯಲ್ಲಿ ಇಟ್ಟುಕೊಳ್ಳಿ. ಇದು ನಿಮ್ಮ ಮನೆಯಲ್ಲಿ ಸಂಪತ್ತು ವೃದ್ಧಿಗೆ ಸಹಾಯ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments