ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬೇಕಾದರೆ ಈ ಮಂತ್ರ ಪಠಿಸಬೇಕು

Webdunia
ಶುಕ್ರವಾರ, 10 ಮೇ 2019 (06:37 IST)
ಬೆಂಗಳೂರು: ಹಲವು ಪೋಷಕರು ತಮ್ಮ ಮಕ್ಕಳಿಗೆ ವಿದ್ಯೆ ತಲೆಗೆ ಹತ್ತುತ್ತಿಲ್ಲ, ನಿರೀಕ್ಷಿಸಿದಷ್ಟು ಅಂಕ ಬರಲ್ಲ ಎಂದು ಚಿಂತೆಯಿರುತ್ತದೆ. ಅಂತಹವರು ಪ್ರತಿನಿತ್ಯ ಈ ಮಂತ್ರ ಜಪಿಸಬೇಕು.


ಜ್ಞಾನಾನಂದಂ ಮಯಂ ದೇವಂ
ನಿರ್ಮಲಂ ಸ್ಪಟಿಕಾ ಕೃತಿಂ
ಆಧಾರಂ ಸರ್ವ ವಿದ್ಯಾನಾಂ
ಹಯಗ್ರೀವ ಮುಪಾಸ್ಮಹೇ

ಈ ರೀತಿ ಹಯಗ್ರೀವನ ನಾಮವನ್ನು ಪ್ರತಿ ದಿನ ಬೆಳಿಗ್ಗೆ 41 ಬಾರಿ 41 ದಿನ ಜಪಿಸಬೇಕು. ಮಕ್ಕಳಿಗೆ ಸಾಧ್ಯವಾಗದಿದ್ದರೆ ಪೋಷಕರು ಮಕ್ಕಳ ಹೆಸರಿನಲ್ಲಿ ಈ ಜಪ ಮಾಡಬಹುದು. ಇದು ತುಂಬಾ ಶಕ್ತಿಯುತ ಮಂತ್ರವಾಗಿದ್ದು, ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments