ಜಾತಕದಲ್ಲಿ ಈ ಯೋಗವಿದ್ದರೆ ವಿದ್ಯೆ ತಲೆಗೆ ಹತ್ತುತ್ತದೆ!

Webdunia
ಶನಿವಾರ, 29 ಡಿಸೆಂಬರ್ 2018 (09:13 IST)
ಬೆಂಗಳೂರು: ವಿದ್ಯಾಭ್ಯಾಸದಲ್ಲಿ ಮಕ್ಕಳು ಮುಂದಿರಬೇಕು ಎನ್ನುವುದು ಎಲ್ಲಾ ಪೋಷಕರ ಆಸೆ. ಅದಕ್ಕೆ ಸರಸ್ವತಿ ದೇವಿಯ ಅನುಗ್ರಹ ಮುಖ್ಯ.


ನಮ್ಮ ಜಾತಕದಲ್ಲಿ ಸರಸ್ವತಿ ಯೋಗವಿದ್ದರೆ ವಿದ್ಯೆ ಬೇಗ ತಲೆಗೆ ಹತ್ತುವುದಲ್ಲದೆ, ಉದ್ಯೋಗದಲ್ಲೂ ಮುನ್ನಡೆ ಲಭಿಸುತ್ತದೆ. ಹಾಗಿದ್ದರೆ ಸರಸ್ವತಿ ಯೋಗವಿದೆಯೇ ಎಂದು ತಿಳಿಯುವುದು ಹೇಗೆ?

ಜಾತಕದಲ್ಲಿ ಗುರು, ಶುಕ್ರ ಮತ್ತು ಬುಧ ಗ್ರಹಗಳು ಒಂದು, ನಾಲ್ಕು, ಏಳು ಮತ್ತು ಹತ್ತನೇ ಮನೆಯಲ್ಲಿದ್ದಾಗ ಅಥವಾ ಐದು, ಒಂಭತ್ತು ಮತ್ತು ಎರಡನೇ ಮನೆಯಲ್ಲಿದ್ದಾಗ ಸರಸ್ವತಿ ಯೋಗವಿದೆ ಎಂದರ್ಥ. ಹೀಗಿರುವ ಮಕ್ಕಳೂ ವಿದ್ಯಾಭ್ಯಾಸದಲ್ಲಿ ಚುರುಕಾಗಿರುತ್ತಾರೆ. ಇವರಿಗೆ ವಿದ್ಯಾ ಅಧಿದೇವತೆ ಸರಸ್ವತಿಯ ಅನುಗ್ರಹ ಸಾಕಷ್ಟಿದೆ ಎಂದರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments