Webdunia - Bharat's app for daily news and videos

Install App

ಇಂದಿನ ಶುಭ ಗಳಿಗೆ ತಿಳಿಯಿರಿ

Webdunia
ಭಾನುವಾರ, 20 ಅಕ್ಟೋಬರ್ 2019 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಅಕ್ಟೋಬರ್ 20. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಅಶ್ವಯುಜ ಮಾಸ ಶರದೃತು. ಕೃಷ್ಣ ಪಕ್ಷ, ಷಷ್ಠಿ ತಿಥಿ. ಆರ್ದ್ರಾ ನಕ್ಷತ್ರ, ಪರಿಘ ಯೋಗ, ತೈತಿಲ ಕರಣ.

ಇಂದು ಗುಳಿಗ ಕಾಲ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30 ರವರೆಗೆ ಮತ್ತು ರಾಹು ಕಾಲ ಮಧ್ಯಾಹ್ನ 4.30 ರಿಂದ ಸಂಜೆ 6 ರವರೆಗೆ. ಇಂದು ಷಷ್ಠಿ ತಿಥಿಯಾದ್ದರಿಂದ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ಒಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಾನಸಿಕ ನೆಮ್ಮದಿಗಾಗಿ ಈ ಕಿರು ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ

ಶುಕ್ರವಾರ ಈ ಲಕ್ಷ್ಮೀ ಸ್ತೋತ್ರ ಪಠಿಸಿ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments