Publish Date: Thu, 23 Apr 2020 (09:16 IST)
Updated Date: Thu, 23 Apr 2020 (10:43 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಏಪ್ರಿಲ್ 23. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಅಶ್ವಿನಿ ನಕ್ಷತ್ರ, ಪೃತಿ ಯೋಗ, ನಾಗವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.42 ರಿಂದ 12.32 ರವರೆಗೆ.
ರಾಹುಕಾಲ ಮಧ್ಯಾಹ್ನ 1.41 ರಿಂದ 03.15 ವರೆಗೆ. ಗುಳಿಗಕಾಲ ಬೆಳಿಗ್ಗೆ 08.59 ರಿಂದ 10.33 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 5.52 ರಿಂದ 07.26 ರವರೆಗೆ.