Publish Date: Tue, 21 Jan 2020 (09:01 IST)
Updated Date: Tue, 21 Jan 2020 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಜನವರಿ 21. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಕರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಜ್ಯೇಷ್ಠ ನಕ್ಷತ್ರ, ಧ್ರುವ ಯೋಗ, ಕೌಲವ ಕರಣ. ಇಂದು ಶುಭಕಾಲ ಮಧ್ಯಾಹ್ನ 12.06 ರಿಂದ 12.52 ರವರೆಗೆ.
ರಾಹುಕಾಲ ಮಧ್ಯಾಹ್ನ 3.19 ರಿಂದ 4.44 ವರೆಗೆ. ಗುಳಿಗಕಾಲ ಮಧ್ಯಾಹ್ನ 12.29 ರಿಂದ 1.54 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 9.39 ರಿಂದ 11.04 ರವರೆಗೆ.