Publish Date: Mon, 27 Jan 2020 (08:47 IST)
Updated Date: Mon, 27 Jan 2020 (08:49 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಜನವರಿ 27 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ತೃತೀಯ, ಶತಭಿಷ ನಕ್ಷತ್ರ, ವರಿಘ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 1.25 ರಿಂದ 3.11 ರವರೆಗೆ.
ರಾಹುಕಾಲ ಬೆಳಿಗ್ಗೆ 8.02 ರಿಂದ 9.29 ವರೆಗೆ. ಗುಳಿಗಕಾಲ ಮಧ್ಯಾಹ್ನ 1.48 ರಿಂದ 3.14 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.55 ರಿಂದ 12 ರ.22 ವರೆಗೆ.