Publish Date: Tue, 12 May 2020 (09:11 IST)
Updated Date: Tue, 12 May 2020 (09:13 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಮೇ 12. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ಪಂಚಮಿ, ಉತ್ತರಾಷಾಢ ನಕ್ಷತ್ರ, ಶುಭ ಯೋಗ, ತೈತಿಲ ಕರಣ. ಇಂದು ಶುಭಕಾಲ ಬೆಳಿಗ್ಗೆ 11.40 ರಿಂದ 12.31 ರವರೆಗೆ.
ರಾಹುಕಾಲ ಅಪರಾಹ್ನ 3.16 ರಿಂದ 04.51 ವರೆಗೆ. ಗುಳಿಗಕಾಲ ಅಪರಾಹ್ನ 12.05 ರಿಂದ 01.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.55 ರಿಂದ 10.30 ರವರೆಗೆ.