Publish Date: Tue, 07 Jul 2020 (08:52 IST)
Updated Date: Tue, 07 Jul 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಜುಲೈ 7. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ದ್ವಿತೀಯ, ಕೃಷ್ಣ ಪಕ್ಷ, ಶ್ರವಣ ನಕ್ಷತ್ರ ವಿಶ್ಕಂಬ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.48 ರಿಂದ 12.40 ರವರೆಗೆ.
ರಾಹುಕಾಲ ಅಪರಾಹ್ನ 3.27 ರಿಂದ 05.03 ವರೆಗೆ. ಗುಳಿಗಕಾಲ ಮಧ್ಯಾಹ್ನ 12.14 ರಿಂದ 01.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.01 ರಿಂದ 10.37 ರವರೆಗೆ.