Publish Date: Tue, 08 Sep 2020 (09:11 IST)
Updated Date: Tue, 08 Sep 2020 (09:13 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಸೆಪ್ಟೆಂಬರ್ 08. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ಷಷ್ಠಿ, ಕೃಷ್ಣ ಪಕ್ಷ, ಕೃತ್ತಿಕಾ ನಕ್ಷತ್ರ ವ್ಯಘಟ ಯೋಗ, ಗರಜ ಕರಣ. ಇಂದು ಅಪರಾಹ್ನ 11.42 ರಿಂದ 12.30 ರವರೆಗೆ.
ರಾಹುಕಾಲ ಅಪರಾಹ್ನ 3.08 ರಿಂದ 04.40 ವರೆಗೆ. ಗುಳಿಗಕಾಲ ಅಪರಾಹ್ನ 12.06 ರಿಂದ 01.37 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.03 ರಿಂದ 10.35 ರವರೆಗೆ.