Publish Date: Sat, 28 Nov 2020 (08:51 IST)
Updated Date: Sat, 28 Nov 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ನವಂಬರ್ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ತ್ರಯೋದಶಿ, ಭರಣಿ ನಕ್ಷತ್ರ ಸಿದ್ಧಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.53 ರಿಂದ 12.36 ರವರೆಗೆ.
ರಾಹುಕಾಲ ಬೆಳಿಗ್ಗೆ 09.34 ರಿಂದ 10.54 ವರೆಗೆ. ಗುಳಿಗಕಾಲ ಬೆಳಿಗ್ಗೆ 06.53 ರಿಂದ 08.13 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.35 ರಿಂದ 02.55 ರವರೆಗೆ.