Publish Date: Fri, 30 Apr 2021 (09:08 IST)
Updated Date: Fri, 30 Apr 2021 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಏಪ್ರಿಲ್ 30. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ಥಿ, ಜ್ಯೇಷ್ಠ ನಕ್ಷತ್ರ, ವರಿಘ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.41 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 10.32 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.23 ರಿಂದ 08.57 ರವರೆಗೆ. ಯಮಗಂಡ ಕಾಲ ಅಪರಾಹ್ನ 03.15 ರಿಂದ 04.49 ರವರೆಗೆ.
Krishnaveni K
Publish Date: Fri, 30 Apr 2021 (09:08 IST)
Updated Date: Fri, 30 Apr 2021 (09:09 IST)