Publish Date: Wed, 05 May 2021 (09:01 IST)
Updated Date: Wed, 05 May 2021 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಮೇ 05. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ನವಮಿ, ಧನಿಷ್ಠ ನಕ್ಷತ್ರ, ಬ್ರಹ್ಮ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 02.12 ರಿಂದ 03.13 ರವರೆಗೆ.
ರಾಹುಕಾಲ ಅಪರಾಹ್ನ 12.06 ರಿಂದ 01.40 ವರೆಗೆ. ಗುಳಿಗಕಾಲ ಬೆಳಿಗ್ಗೆ 10.34 ರಿಂದ 12.06 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.21 ರಿಂದ 08.56 ರವರೆಗೆ.