Publish Date: Wed, 29 Sep 2021 (08:40 IST)
Updated Date: Wed, 29 Sep 2021 (08:42 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಸೆಪ್ಟೆಂಬರ್ 29, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ಅಷ್ಟಮಿ, ಆರ್ದ್ರಾ ನಕ್ಷತ್ರ, ವರಿಯಾಣ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 1.59 ರಿಂದ 2.48 ರವರೆಗೆ.
ರಾಹುಕಾಲ ಅಪರಾಹ್ನ 11.59 ರಿಂದ 01.29 ವರೆಗೆ. ಗುಳಿಗಕಾಲ ಬೆಳಿಗ್ಗೆ 10.29 ರಿಂದ 11.59 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.28 ರಿಂದ 08.59 ರವರೆಗೆ.