Publish Date: Tue, 31 May 2022 (08:20 IST)
Updated Date: Tue, 31 May 2022 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಮೇ 31, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಪ್ರತಿಪಾದ, ಧೃತಿ ನಕ್ಷತ್ರ, ಕಿಂಸ್ತುಘ್ನ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.
ರಾಹುಕಾಲ ಅಪರಾಹ್ನ 03.19 ರಿಂದ 04.56 ವರೆಗೆ. ಗುಳಿಗಕಾಲ ಅಪರಾಹ್ನ 12.07 ರಿಂದ 01.43 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.54 ರಿಂದ 10.30 ರವರೆಗೆ.