Publish Date: Fri, 15 Jul 2022 (08:05 IST)
Updated Date: Fri, 15 Jul 2022 (08:37 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಜುಲೈ 15, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದ್ವಿತೀಯ, ಶ್ರವಣ ನಕ್ಷತ್ರ, ಪೃತಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ.
ರಾಹುಕಾಲ ಬೆಳಿಗ್ಗೆ 10.39 ರಿಂದ 12.15 ವರೆಗೆ. ಗುಳಿಗಕಾಲ ಬೆಳಿಗ್ಗೆ 07.26 ರಿಂದ 09.02 ರವರೆಗೆ. ಯಮಗಂಡ ಕಾಲ ಅಪರಾಹ್ನ 03.27 ರಿಂದ 05.03 ರವರೆಗೆ.