Webdunia - Bharat's app for daily news and videos

Install App

ವಿಶ್ವಕರ್ಮ ಜಯಂತಿ: ವಿಶ್ವಕರ್ಮ ಶಿವ ಮತ್ತು ವಿಷ್ಣುವಿಗೆ ನಿರ್ಮಿಸಿಕೊಟ್ಟ ಎರಡು ಆಯುಧಗಳು ಯಾವುದು?

Webdunia
ಶನಿವಾರ, 17 ಸೆಪ್ಟಂಬರ್ 2022 (09:20 IST)
ಬೆಂಗಳೂರು: ಇಂದು ವಿಶ್ವಕರ್ಮ ಜಯಂತಿ. ದೇವತೆಗಳ ವಾಸ್ತು ತಜ್ಞ ವಿಶ್ವಕರ್ಮ ಜಯಂತಿ ದಿನ ಈ ವಿಚಾರವನ್ನು ನೀವು ತಿಳಿದುಕೊಳ್ಳಲೇಬೇಕು.

ದೇವರ ವಾಸ ಸ್ಥಾನ, ಆಯುಧಗಳ ಶಿಲ್ಪಿ ವಿಶ್ವಕರ್ಮ. ಆತನೇ ಆಧುನಿಕ ವಾಸ್ತು ಶಿಲ್ಪಿಗಳಿಗೆ ಪ್ರೇರಕ ದೇವರು. ಇಡೀ ವಿಶ್ವದ ನಿರ್ಮಾತೃ ವಿಶ್ವಕರ್ಮ ಎಂಬ ನಂಬಿಕೆ ಹಿಂದೂಗಳಲ್ಲಿದೆ.

ಆತ ಕೈಲಾಸ ವಾಸ ಶಿವನಿಗೆ ಪಿನಾಕ ಮತ್ತು ಮಹಾವಿಷ್ಣುವಿಗೆ ಸುದರ್ಶನ ಚಕ್ರದ ವಿನ್ಯಾಸ ಮಾಡಿಕೊಟ್ಟವನು ಎಂಬ ನಂಬಿಕೆಯಿದೆ. ನಮ್ಮೆಲ್ಲರಿಗೆ ಪ್ರೇರಕನಾದ ವಿಶ್ವ ಕರ್ಮ ಜಯಂತಿಯ ಶುಭಾಶಯಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments