ನಾಗಾರಾಧನೆಯನ್ನು ಯಾವಾಗ ಮಾಡಬೇಕು?

Webdunia
ಸೋಮವಾರ, 29 ಜುಲೈ 2019 (08:58 IST)
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗದೇವರಿಗೆ ಆಶ್ಲೇಷ ಪೂಜೆ, ಸರ್ಪಸಂಸ್ಕಾರ ಮಾಡುವ ಮೂಲಕ ವಿಶೇಷವಾಗಿ ನಾಗಾರಾಧನೆ ಮಾಡುವುದನ್ನು ಕೇಳಿದ್ದೇವೆ.


ಆದರೆ ನಾಗಾರಾಧನೆ ಅಥವಾ ನಾಗ ಪೂಜೆಗಳನ್ನು ಯಾವಾಗ ಮಾಡಬೇಕು? ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷ ಬಲಿ ಎಂಬುದು ಮಾನವರಿಂದ ಸರ್ಪ ಸಂಕುಲಕ್ಕೆ ಅಪಚಾರವಾದಾಗ ಉಂಟಾಗಬಹುದಾದ ಸರ್ಪದೋಷದ ನಿವಾರಣೆಗೆ ಮಾಡಲಾಗುವ ಪೂಜೆ.

ಆಶ್ಲೇಷ ನಕ್ಷತ್ರದ ನಕ್ಷತ್ರ ದೇವತೆಯು ಸರ್ಪ. ತನ್ನಿಂದ ಘಟಿಸಿದ ಪ್ರಮಾದದ ಪ್ರಾಯಶ್ಚಿತಕ್ಕಾಗಿ ನಾಗನಿಗೆ ಬಲಿ ಅಥವಾ ಆಹುತಿ ನೀಡುವ ಮೂಲಕ ನಡೆಸುವ ವಿಶೇಷ ಆರಾಧನೆಯೇ ಆಶ್ಲೇಷ ಬಲಿ. ಇದನ್ನು ಮಾಡುವುದರಿಂದ ದೋಷ ಪರಿಹಾರವಾಗಿ ತಲೆಮಾರಿನವರೆಗೆ ಒಳಿತಾಗುತ್ತದೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಶಿವ ಚಾಲೀಸಾ ಓದುವುದರ ಫಲ ತಿಳಿದರೆ ಸೋಮವಾರ ತಪ್ಪದೇ ಪಠಿಸುವಿರಿ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಮುಂದಿನ ಸುದ್ದಿ
Show comments