ಆರ್ದ್ರಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಸೋಮವಾರ, 1 ಜುಲೈ 2019 (08:48 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಆರ್ದ್ರಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಆರ್ದ್ರಾ
ಇವರು ನಿರ್ಧಾರ ತೆಗೆದುಕೊಳ್ಳಲು ಸರಿಯಾದ ವ್ಯಕ್ತಿಗಳಲ್ಲ. ಗೊಂದಲದ ಮನಸ್ಥಿತಿ ಇರುವವರು. ಬೇಗನೇ ನಿರ್ಧಾರ ತೆಗೆದುಕೊಳ್ಳಲಾರರು. ಆದರೆ ಒಂದು ಸಲ ನಿರ್ಧಾರಕ್ಕೆ ಬಂದರೆ ಅದಕ್ಕೆ ಬದ್ಧರಾಗಿರುತ್ತಾರೆ. ಈ ನಕ್ಷತ್ರದ ಅಧಿಪತಿ ರಾಹು. ಇವರು ಸುಬ್ರಹ್ಮಣ್ಯ ಸ್ತೋತ್ರ ನಿತ್ಯವೂ ಪಠಿಸಿದರೆ ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ದೇವರ ಈ ಪುಟ್ಟ ಸ್ತೋತ್ರವನ್ನು ತಪ್ಪದೇ ಓದಿ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments