ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಭಾನುವಾರ, 28 ಏಪ್ರಿಲ್ 2019 (09:04 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಮಿಥುನ
ನಾಲ್ಕು ಬತ್ತಿ ಇರುವ ಕೊಬ್ಬರಿ ಎಣ್ಣೆ ದೀಪವನ್ನು ಬುಧ ಗ್ರಹ ವಿಗ್ರಹದ ಎದುರು ಅಥವಾ ವೆಂಕಟೇಶ್ವರ ದೇವಾಲಯದಲ್ಲಿ ಬೆಳಗಿಸಿ ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ಈ ರಾಶಿಯವರ ಸಕಲ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments