ಯಾವ ರಾಶಿಯವರಿಗೆ ಯಾವ ರೋಗ ಸಮಸ್ಯೆ ಜಾಸ್ತಿ

Webdunia
ಭಾನುವಾರ, 20 ಸೆಪ್ಟಂಬರ್ 2020 (08:49 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವಗಳು ಹೇಗೆ ವ್ಯತ್ಯಸ್ಥವಾಗಿರುತ್ತದೋ ಹಾಗೆಯೇ ಅವರ ದೈಹಿಕ ಆರೋಗ್ಯ ಸ್ಥಿತಿಯೂ ವ್ಯತ್ಯಸ್ಥವಾಗಿರುತ್ತದೆ. ಇಂದಿನಿಂದ ಯಾವ ರಾಶಿಯವರಿಗೆ ಯಾವ ರೋಗ ಭಯ ಎಂದು ನೋಡೋಣ.


ಕರ್ಕಟಕ
ಕರ್ಕಟಕ ರಾಶಿಯವರು ಧೈರ್ಯವಂತರು, ಸಾಹಸ ಪ್ರಿಯರು. ಈ ರಾಶಿಯವರನ್ನು ಇದುವೇ ಕೆಲವೊಮ್ಮೆ ಸಂಕಷ್ಟಕ್ಕೆ ದೂಡಬಹುದು. ಆದರೆ ತಮ್ಮ ಸಮಸ್ಯೆಗಳನ್ನು ತಮ್ಮೊಳಗೇ ಇಟ್ಟುಕೊಂಡು ಕೊರಗುತ್ತಾರೆ. ಇದರಿಂದಾಗಿಯೇ ಇವರಿಗೆ ಅಸಿಡಿಟಿ, ಜೀರ್ಣಸಂಬಂಧೀ ಸಮಸ್ಯೆಗಳು ಬರಬಹುದು. ಒತ್ತಡಕ್ಕೂ ಅಸಿಡಿಟಿಗೆ ನೇರ ಸಂಬಂಧವಿದೆ ಎನ್ನುತ್ತಾರೆ. ಹೀಗಾಗಿ ಆದಷ್ಟು ರಿಲ್ಯಾಕ್ಸ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments