ಬಿಂದಿ ಇಲ್ಲಿಯೇ ಇಡಬೇಕು ಯಾಕೆ?

Webdunia
ಶುಕ್ರವಾರ, 21 ಡಿಸೆಂಬರ್ 2018 (09:10 IST)
ಬೆಂಗಳೂರು: ಸಾಮಾನ್ಯವಾಗಿ ಬಿಂದಿ ಇಡುವಾಗ ನಮ್ಮ ಹುಬ್ಬುಗಳ ನಡುವೆ ಇಟ್ಟುಕೊಳ್ಳುತ್ತೇವೆ. ಆದರೆ ಇಲ್ಲಿಯೇ ಬಿಂದಿ ಇಡುವುದರ ಹಿಂದಿನ ಮರ್ಮವೇನು ಗೊತ್ತಾ?


ಎರಡು ಹುಬ್ಬುಗಳ ನಡುವೆ ಖಾಲಿ ಇರುವ ಜಾಗದಲ್ಲಿ ಕುಂಕುಮ ಅಥವಾ ಬೊಟ್ಟು ಇಡಬೇಕು. ಇದು ಮೆದುಳು, ಕಣ್ಣು, ತಲೆ ನಿಯಂತ್ರಿಸುವ ಭಾಗ. ಇಲ್ಲಿ ಮನುಷ್ಯ ದೇಹದ ಆರನೇ ಚಕ್ರ ಅಜ್ಞ ಚಕ್ರವಿದ್ದು, ಇದು ಮೇಲೆ ಹೇಳಿದ ಎಲ್ಲಾ ಭಾಗಗಳನ್ನು ನಿಯಂತ್ರಿಸುತ್ತದೆ.

ಅಷ್ಟೇ ಅಲ್ಲ ಇಲ್ಲಿ ಕುಂಕುಮ ಅಥವಾ ಬೊಟ್ಟು ಇಡಲು ನಾವು ಬೆರಳಿನಿಂದ ಒತ್ತಿ ಹಿಡಿದರೆ ಆ ಭಾಗಕ್ಕೆ ಪ್ರತಿನಿತ್ಯ ರಕ್ತಸಂಚಾರ ಸುಗಮಾಗಿಸಲು ವ್ಯಾಯಾಮ ಸಿಕ್ಕಂತಾಗುತ್ತದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ ಎಂಬ ನಂಬಿಕೆಯಿದೆ. ಅಷ್ಟೇ ಏಕೆ, ಹಣೆಯಲ್ಲಿ ಕುಂಕುಮವಿದ್ದರೆ ಯಾವ ದುಷ್ಟ ಶಕ್ತಿಗಳೂ ನಮ್ಮ ಬಳಿ ಬಾರರು ಎಂಬುದು ಹಿಂದೂ ಸಂಪ್ರದಾಯದ ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಮುಂದಿನ ಸುದ್ದಿ
Show comments