ಅಷ್ಟೈಶ್ವರ್ಯ ಪ್ರಾಪ್ತಿಯಾಗಬೇಕಾದರೆ ನಿಮ್ಮ ಉಂಗುರು ಈ ಆಕಾರದಲ್ಲಿರಬೇಕು!

Webdunia
ಬುಧವಾರ, 14 ಸೆಪ್ಟಂಬರ್ 2022 (08:00 IST)
ಬೆಂಗಳೂರು: ನಾವು ಒಂದೊಂದು ಬೆರಳಿಗೆ ಧರಿಸುವ ಉಂಗುರ ಒಂದೊಂದು ಅರ್ಥ ಸೂಚಿಸುತ್ತದೆ. ಅದೇ ರೀತಿ ಜೀವನದಲ್ಲಿ ಅಷ್ಟೈಶ್ವರ್ಯ ಪ್ರಾಪ್ತಿಯಾಗಬೇಕೆಂದರೆ ನಾವು ಆಮೆಯಾಕಾರದ ಉಂಗುರ ಧರಿಸಬೇಕು.

ಆಮೆ ಮಹಾವಿಷ್ಣು-ಲ‍ಕ್ಷ್ಮೀ ದೇವಿಯ ಪ್ರತೀಕ. ಆಮೆ ಮನೆಯಲ್ಲಿರುವುದರಿಂದ, ಆಮೆಯಾಕಾರದ ಉಂಗುರ ಧರಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ವಾಸ್ತು ಶಾಸ್ತ್ರದ ಪ್ರಕಾರ ಆಮೆಯ ಉಂಗುರ ಧರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ.  ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ.  ಜೊತೆಗೆ ಮನುಷ್ಯನಿಗೆ ತಾಳ್ಮೆ, ಸುಖದ ಜೀವನ ನೀಡುತ್ತದೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಮುಂದಿನ ಸುದ್ದಿ
Show comments