Webdunia - Bharat's app for daily news and videos

Install App

ವಂಚನೆ ಪ್ರಕರಣ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರಗೆ ಸಮನ್ಸ್‌

Sampriya
ಮಂಗಳವಾರ, 10 ಡಿಸೆಂಬರ್ 2024 (16:25 IST)
Photo Courtesy X
ನವದೆಹಲಿ: ವಂಚನೆ ಪ್ರಕರಣದಲ್ಲಿ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಮತ್ತು ಇಬ್ಬರು ಸಹಚರರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಫ್ರಾಂಚೈಸಿ ಉದ್ಯಮದಲ್ಲಿ ಸಾಕಷ್ಟು ಬಂಡವಾಳ ಹೂಡಿಕೆ ಮಾಡಲು ಮೋಸದಿಂದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ದೆಹಲಿ ಮೂಲದ ಉದ್ಯಮಿಯೊಬ್ಬರು ನೀಡಿದ ದೂರಿನಲ್ಲಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಯಶ್ದೀಪ್ ಚಾಹಲ್ ಅವರ ನ್ಯಾಯಾಲಯದಿಂದ ಈ ನಿರ್ದೇಶನಗಳು ಬಂದಿವೆ.

ಹಣಕಾಸಿನ ಅವ್ಯವಹಾರದ ಆರೋಪಗಳಿಗೆ ಸಂಬಂಧಿಸಿದ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಾಲಯವು ಮೂವರಿಗೂ ಸೂಚನೆ ನೀಡಿದೆ.

ಫ್ರಾಂಚೈಸಿಯಲ್ಲಿ ಹೂಡಿಕೆ ಮಾಡುವಂತೆ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ದೆಹಲಿಯ ಉದ್ಯಮಿ ಸುಶೀಲ್ ಕುಮಾರ್ ಅವರು ಸಲ್ಲಿಸಿದ ದೂರಿನ ಮೇರೆಗೆ 89 ವರ್ಷದ ನಟನ ವಿರುದ್ಧ ನ್ಯಾಯಾಲಯ ಈ ಆದೇಶ ನೀಡಿದೆ.

ವಂಚನೆ ಮತ್ತು ಕ್ರಿಮಿನಲ್ ಪಿತೂರಿಯ ಪ್ರಾಥಮಿಕ ಪ್ರಕರಣವನ್ನು ಗಮನಿಸಿದ ನ್ಯಾಯಾಲಯವು ಆರೋಪಿಗಳಿಗೆ ಫೆಬ್ರವರಿ 20 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ದಾಖಲೆಯಲ್ಲಿರುವ ದಾಖಲೆಗಳು ಗರಂ ಧರಮ್ ಧಾಬಾಗೆ ಸಂಬಂಧಿಸಿದೆ ಎಂದು ನ್ಯಾಯಾಲಯವು ಗಮನಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

ಮುಂದಿನ ಸುದ್ದಿ
Show comments