Webdunia - Bharat's app for daily news and videos

Install App

ಸಲ್ಮಾನ್ ಖಾನ್ ಆಸೆಗೆ ತಣ್ಣೀರೆರಚಿದ ಕುದುರೆ ಮಾಲೀಕ ಸಿರಾಜ್ ಖಾನ್

Webdunia
ಬುಧವಾರ, 14 ಫೆಬ್ರವರಿ 2018 (06:23 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್‌ ಖಾನ್ ಅವರಿಗೆ ಕುದುರೆಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಅವರ ಫಾರ್ಮ್‌ಹೌಸ್‌ನಲ್ಲಿ ಸಾಕಷ್ಟು ಕುದುರೆಗಳಿವೆ. ಆದರೆ ಈಗ ಭಾರತದ ಮೋಸ್ಟ್‌ ವಾಂಟೆಡ್‌ ಕುದುರೆಯೊಂದನ್ನು ಖರೀದಿಸಬೇಕೆಂಬ  ಅವರ  ಆಸೆ ನಿರಾಸೆಯಾಗಿದೆ.


ಸಲ್ಮಾನ್‌ ಖಾನ್ ಅವರಿಗೆ ಭಾರತದ ಮೋಸ್ಟ್‌ ವಾಂಟೆಡ್‌ ಕುದುರೆ ಸಾಕಿಬ್ ಅನ್ನು ಖರೀದಿಸಬೇಕೆಂಬ ಆಸೆ ಇತ್ತು. ಅದಕ್ಕಾಗಿ ಕುದುರೆಯ ಮಾಲೀಕ ಸಿರಾಜ್‌ ಖಾನ್‌ ಪಠಾಣ್‌ ಅವರ ಬಳಿ ಆ ಕುದುರೆಗೆ 2 ಕೋಟಿ ರೂ. ಕೊಡುತ್ತೇನೆ ಎಂದು ಸಲ್ಮಾನ್‌ ಖಾನ್ ಅವರು ಹೇಳಿದರೂ ಆತ ತಮಗೆ ಆ ಕುದುರೆ ಮಾರಲು ಇಷ್ಟವಿಲ್ಲ ಎಂದು ಹೇಳಿ ಸಲ್ಮಾನ್‌ ಖಾನ್ ಅವರಿಗೆ ನಿರಾಸೆ ಮೂಡಿಸಿದ್ದಾನೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments