Webdunia - Bharat's app for daily news and videos

Install App

ಕನ್ನಡದ ಕಲಾವಿದ ಯೋಗಿಗೆ ತಮಿಳು ಚಿತ್ರತಂಡದಿಂದ ಅವಮಾನ

Webdunia
ಶುಕ್ರವಾರ, 31 ಆಗಸ್ಟ್ 2018 (10:35 IST)
ಚೆನ್ನೈ : ಕನ್ನಡದ ಕಲಾವಿದ ಯೋಗಿಗೆ ತಮಿಳು ‘ಪಾರ್ಥಿಬನ್ ಕಾದಲ್’ ಚಿತ್ರತಂಡದಿಂದ ಅವಮಾನ  ಮಾಡಲಾಗಿದೆ ಎಂಬ ಮಾಹಿತಿ ಇದೀಗ ಕೇಳಿಬಂದಿದೆ.


ತಮಿಳಿನ ‘ಪಾರ್ಥಿಬನ್ ಕಾದಲ್’ ಚಿತ್ರದಲ್ಲಿ ಕನ್ನಡದ ಹುಡುಗ ಯೋಗಿ ಅವರು ನಾಯಕನಾಗಿ ನಟಿಸುತ್ತಿದ್ದು,ಅವರಿಗೆ ನಾಯಕಿಯಾಗಿ  ನಟಿ ವರ್ಷಿತಾ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರತಂಡ ಫೋಟೊಶೂಟ್ ಕೂಡ ಮುಗಿಸಿತ್ತು. ಆದರೆ ಇದೀಗ ನಾಯಕ ಯೋಗಿಗೆ ಚಿತ್ರತಂಡ ಅವಮಾನ  ಮಾಡಿದೆಯಂತೆ.


ನಾಯಕ ಯೋಗಿ ಕಾವೇರಿ ವಿಚಾರವಾಗಿ ಕನ್ನಡಿಗರ ಪರವಾಗಿ ಮಾತನಾಡಿದ್ದಕ್ಕೆ ಅಲ್ಲದೇ ಡಾ.ರಾಜ್ ಕುಮಾರ್ ತನ್ನ ಫೇವರಿಟ್ ನಟ ಅಂದಿದಕ್ಕೆ  ಚಿತ್ರತಂಡದಿಂದಲ್ಲೇ ಅವರನ್ನು ಹೊರಹಾಕಿ ಅವಮಾನ ಮಾಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments