Webdunia - Bharat's app for daily news and videos

Install App

ಸಾವಿನ ಡ್ರಾಮಾ ಮಾಡಲು ಯಾರೂ ಹಣ ಕೊಟ್ಟಿಲ್ಲ ಎಂದ ಪೂನಂ ಪಾಂಡೆ

Krishnaveni K
ಭಾನುವಾರ, 4 ಫೆಬ್ರವರಿ 2024 (15:05 IST)
ಮುಂಬೈ: ಮೊನ್ನೆಯಷ್ಟೇ ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಮೃತಪಟ್ಟಿರುವುದಾಗಿ ತಮ್ಮ ಬಗ್ಗೆ ತಾವೇ ಸುಳ್ಳು ಸುದ್ದಿ ಹಂಚಿಕೊಂಡಿದ್ದ ಪೂನಂ ಪಾಂಡೆ ಮೇಲೆ ಈಗ ಆರೋಪಗಳ ಸುರಿಮಳೆಯಾಗುತ್ತಿದೆ.

ಸಾವಿನ ವಿಚಾರದಲ್ಲಿ ಆಟವಾಡಿದ ಪೂನಂ ಪಾಂಡೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಹಣಕ್ಕಾಗಿ ಚೀಪ್ ಗಿಮಿಕ್ ಮಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಯಾವುದೇ ಔಷಧಿ ಕಂಪನಿಯಿಂದ ಹಣ ಪಡೆದುಕೊಂಡಿರಬೇಕು. ಅದಕ್ಕೇ ಈ ರೀತಿ ತಮ್ಮ ಸಾವಿನ ಸುಳ್ಳು ಸುದ್ದಿಯನ್ನು ತಾವೇ ಹರಿಯಬಿಟ್ಟಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಪೂನಂ ಪಾಂಡೆ ಇದೀಗ ತಾನು ಸತ್ತಿರುವುದಾಗಿ ತಾನೇ ಸುಳ್ಳು ಸುದ್ದಿ ಹಬ್ಬಿಸಲು ಜಾಗೃತಿ ಮೂಡಿಸುವ ಒಳ್ಳೆಯ ಉದ್ದೇಶವಿತ್ತಷ್ಟೇ ಹೊರತು ಇದಕ್ಕಾಗಿ ಯಾರಿಂದಲೂ ಹಣ ಪಡೆದುಕೊಂಡಿರಲಿಲ್ಲ ಎಂದು ಪೂನಂ ಪಾಂಡೆ ಸ್ಪಷ್ಟನೆ ನೀಡಿದ್ದಾರೆ.

ಹಾಗಿದ್ದರೂ ಸುಳ್ಳು ಸುದ್ದಿ ಹಬ್ಬಿಸಿ ಎಲ್ಲರನ್ನೂ ಬೇಸ್ತು ಬೀಳಿಸಿದ ಪೂನಂ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಜೋರಾಗಿದೆ. ಸ್ವತಃ ಸಿನಿ ಕಾರ್ಮಿಕರ ಸಂಘ ಪೂನಂ ವಿರುದ್ಧ ಎಫ್ ಐಆರ್ ದಾಖಲಿಸಲು ಆಗ್ರಹಿಸಿದೆ. ಅಂತೂ ಈಗ ಏನೋ ಮಾಡಲು ಹೋಗಿ ಏನೋ ಆಗಿರುವ ಪೂನಂ ಪಾಂಡೆ ಒಂದೆಡೆ ಬಿಟ್ಟಿ ಪ್ರಚಾರ ಪಡೆಯುತ್ತಿದ್ದರೆ ಮತ್ತೊಂದೆಡೆ ಸಂಷಕ್ಟಗಳನ್ನು ಎದುರಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments