Webdunia - Bharat's app for daily news and videos

Install App

‘ಜಾಸ್ತಿ ಕುಣೀಬೇಡಮ್ಮಾ’! ‘ಪದ್ಮಾವತಿ’ ದೀಪಿಕಾ ಪಡುಕೋಣೆಗೆ ಎಚ್ಚರಿಕೆ!

Webdunia
ಗುರುವಾರ, 16 ನವೆಂಬರ್ 2017 (09:41 IST)
ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ‘ಪದ್ಮಾವತಿ’ ಸಿನಿಮಾ ಡಿಸೆಂಬರ್ 1 ಕ್ಕೆ ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಶ್ರೀ ರಜಪೂತ್ ಕರ್ನಿ ಸೇನೆ ಭಾರತ್ ಬಂಧ್ ಗೆ ಕರೆ ನೀಡಿದ್ದು, ನಟಿ ದೀಪಿಕಾ ಪಡುಕೋಣೆಗೆ ಎಚ್ಚರಿಕೆ ನೀಡಿದೆ.

 
ಈ ಸಿನಿಮಾದಲ್ಲಿ ದೀಪಿಕಾ ರಾಣಿ ಪದ್ಮಾವತಿ ಪಾತ್ರ ನಿರ್ವಹಿಸಿದ್ದಾರೆ. ಇದರಲ್ಲಿ ರಜಪೂತರನ್ನು ಅವಹೇಳನ ಮಾಡುವಂತೆ ಚಿತ್ರೀಕರಿಸಲಾಗಿದೆ ಎಂಬುದು ಆರೋಪ. ವಿವಾದದ ಬೆನ್ನಲ್ಲೇ ನಟಿ ದೀಪಿಕಾ ದೇಶವೇ ವಿವಾದದ ವಿರುದ್ಧ ಧ್ವನಿಯೆತ್ತಲು ಹಿಂಜರಿಯುತ್ತಿದೆ ಎಂದಿದ್ದರು.

ಈ ಹೇಳಿಕೆ ಹಿನ್ನಲೆಯಲ್ಲಿ ದೀಪಿಕಾರನ್ನು ತರಾಟೆಗೆ ತೆಗೆದುಕೊಂಡಿರುವ ರಜಪೂತ ಸೇನೆ, ನೀವು ಹೀಗೆ ಹೇಳಲು ಹೇಗೆ ಸಾಧ್ಯ? ದೇಶದ ಮಹಿಳೆಗೆ ಅವಮಾನ ಮಾಡಬೇಡಿ ‘ನಾಚ್ನೆವಾಲಿ’ ದೀಪಿಕಾ ಎಂದು ತಿರುಗೇಟು ನೀಡಿದೆ.

ಅಲ್ಲದೆ, ಇದೀಗ ಇನ್ನೊಂದು ಆರೋಪ ಮಾಡಿರುವ ರಜಪೂತ ಸೇನೆ ಸಿನಿಮಾಗೆ ದುಬೈ ಮೂಲದ ಭೂಗತ ದೊರೆಗಳು ಹಣ ಹಾಕಿದ್ದಾರೆ ಎಂದಿದೆ. ಈ ಎಲ್ಲಾ ಆರೋಪಗಳ ಬೆನ್ನಲ್ಲೇ ಚಿತ್ರ ಬಿಡುಗಡೆ ದಿನ ಪ್ರತಿಭಟನೆಗಳು ಹಿಂಸಾರೂಪಕ್ಕೆ ತೆರಳದಂತೆ ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments