Webdunia - Bharat's app for daily news and videos

Install App

ಕೋರ್ಟ್ ಆವರಣದಲ್ಲೇ ಸಲ್ಮಾನ್ ಖಾನ್ ಅವರಿಗೆ ಧಮ್ಕಿ ಹಾಕಿದ ದರೋಡೆಕೋರ!

Webdunia
ಶನಿವಾರ, 6 ಜನವರಿ 2018 (08:18 IST)
ಜೋಧ್ಪುರ : ಕೃಷ್ಣ ಮೃಗ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು 2 ದಿನಗಳಿಂದ ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗುತ್ತಿದ್ದು, ಆ ಸಂದರ್ಭದಲ್ಲಿ ಕೋರ್ಟ್ ಆವರಣದಲ್ಲಿ ದರೋಡೆಕೋರ ಲಾರೆನ್ಸ್ ವಿಷ್ಣೋಯ್ ಎಂಬಾತ ಸಲ್ಮಾನ್ ಖಾನ್ ಅವರಿಗೆ ಧಮ್ಕಿ ಹಾಕಿದ ಘಟನೆ ನಡೆದಿದೆ.

 
1998ರಲ್ಲಿ ನಟ ಸಲ್ಮಾನ್ ಖಾನ್ ಅವರು ಕೃಷ್ಣ ಮೃಗವೊಂದನ್ನು ಭೇಟೆಯಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೋಧ್ಪುರ ಕೋರ್ಟ್ ಗೆ ಹಾಜರಾಗುತ್ತಿದ್ದರು. ಆ ವೇಳೆ ಗ್ಯಾಂಗ್ ಸ್ಟಾರ್ ಲಾರೆನ್ಸ್ ಕೂಡ ಕೋರ್ಟ್ ಗೆ ಬಂದಿದ್ದ. ಆತನ ವಿರುದ್ಧ ಸುಲಿಗೆ ಸೇರಿದಂತೆ ಹಲವಾರು  ಕೇಸುಗಳಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ದರೋಡೆಕೋರನನ್ನು ಕೋರ್ಟ್ ಗೆ ಕರೆತರಲಾಗಿತ್ತು. ಆ ಸಂದರ್ಭದಲ್ಲಿ ಇಬ್ಬರು ಮುಖಾಮುಖಿಯಾದಾಗ ಲಾರೆನ್ಸ್ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments