Webdunia - Bharat's app for daily news and videos

Install App

ಒಂದು ಕಾಲದಲ್ಲಿ ಕಿರುತೆರೆಯಲ್ಲಿ ಮಿಂಚಿದ್ದ ನಿತಿನ್‌ ಚೌಹಾಣ್ ಸಾವಿಗೆ ಈ ಅಂಶವೇ ಕಾರಣವಾಯಿತಾ

Sampriya
ಶನಿವಾರ, 9 ನವೆಂಬರ್ 2024 (16:55 IST)
ಬೆಂಗಳೂರು: ಗುರುವಾರ ಮುಂಬೈನಲ್ಲಿ ಆತ್ಮಹತ್ಯೆ ಶರಣಾದ ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ಕಿರುತೆರೆ ನಟ ನಿತಿನ್ ಚೌಹಾಣ್ ಅವರು ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ನಟ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಒಂದು ಸಮಯದಲ್ಲಿ ಹಿಂದಿ ಕಿರುತೆರೆಯಲ್ಲಿ ಮಿಂಚಿದ್ದ ನಿತಿನ್‌ಗೆ ಕಾಲಕ್ರಮೇಣ ಅವಕಾಶಗಳು ಕಡಿಮೆಯಾಗಿತ್ತು. ಇದರಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅದಲ್ಲದೆ ಸರಿಯಾದ ಕೆಲಸ ಮತ್ತು ಸಂಭಾವಣೆ ಸಿಗುತ್ತಿರಲಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.

ಇನ್ನೂ ಮಾನಸಿಕ ಖಿನ್ನತೆಗಾಗಿ ಈಚೆಗೆ ಚಿಕಿತ್ಸೆಯನ್ನು ಕೂಡಾ ಪಡೆಯುತ್ತಿದ್ದರು.  ವೃತ್ತಿ ಹಾಗೂ ವೈಯಕ್ತಿಕ ಬದುಕನ್ನು ಸಮತೋಲಗೊಳಿಸುವಲ್ಲಿ ಹೆಣಗುತ್ತಿದ್ದರು ಎಂದೂ ಹೇಳಿದ್ದಾರೆ.

ಅದಾಗ್ಯೂ ಪೊಲೀಸರು ಈ ಪ್ರಕರಣವನ್ನು ಕೌಟುಂಬಿಕ, ಹಣಕಾಸಿನ ವ್ಯವಹಾರದ ದೃಷ್ಟಿಕೋನದಿಂದ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 35ವರ್ಷದ ನಿತಿನ್ ಆತ್ಮಹತ್ಯೆ ಇಡೀ ಚಿತ್ರರಂಗಕ್ಕೆ ಶಾಕ್ ನೀಡಿತ್ತು. ಅವರ ನಿಧನಕ್ಕೆ ಹಿಂದಿ ಕಿರುತೆರೆ ಲೋಕದ ಅನೇಕರು ಕಂಬನಿ ಮಿಡಿದಿದ್ದಾರೆ.

ಉತ್ತರ ಪ್ರದೇಶ ಆಲಿಘಡ ಮೂಲದ ನಿತಿನ್, ಹಿಂದಿಯ ದಾದಾಗಿರಿ–2 ರಿಯಾಲಿಟಿ ಶೋ ವಿಜೇತರಾಗಿದ್ದರು. ಇದಲ್ಲದೇ ಅನೇಕ ರಿಯಾಲಿಟಿ ಶೋ, ಹಿಂದಿ ಧಾರಾವಾಹಿಗಳ ಮೂಲಕ ಅವರು ಕಿರುತೆರೆಯಲ್ಲಿ ಮಿಂಚಿದ್ದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments