Webdunia - Bharat's app for daily news and videos

Install App

ಟಾಲಿವುಡ್ ನಟಿ ಶ್ರೀ ರೆಡ್ಡಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾದರೂ ಯಾವ ಕಾರಣಕ್ಕೆ..?

Webdunia
ಭಾನುವಾರ, 8 ಏಪ್ರಿಲ್ 2018 (07:03 IST)
ಹೈದರಾಬಾದ್ : ಇತ್ತೀಚೆಗೆ ಕಾಸ್ಟಿಂಗ್ ಕೌಚ್ ಬಗ್ಗೆ ಅನೇಕ ನಟಿಯರು ವಿರೋಧ ವ್ಯಕ್ತಪಡಿಸಿದ್ದು, ಆದರೆ ಇದೀಗ ಟಾಲಿವುಡ್ ನಟಿಯೊಬ್ಬಳು ಕಾಸ್ಟಿಂಗ್ ಕೌಚ್ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.


ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಕಾಸ್ಟಿಂಗ್ ಕೌಚ್ ಕುರಿತಾಗಿ ವಿರೋಧ ವ್ಯಕ್ತಪಡಿಸುತ್ತಿದ್ದ ಟಾಲಿವುಡ್  ನಟಿ ಶ್ರೀ ರೆಡ್ಡಿ ಇದೀಗ ಕಾಸ್ಟಿಂಗ್ ಕೋಚ್ ವಿರುದ್ಧ ಹೈದರಾಬಾದ್ ನಗರದ ಫಿಲ್ಮ ಚೆಂಬರ್ ಮುಂದೇನೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.


ಶನಿವಾರ ಹೈದರಾಬಾದ್ ನಗರದ ಫಿಲ್ಮ ಚೆಂಬರ್ ಮುಂದೇ ಹಾಜರಾದ ನಟಿ ಶ್ರೀರೆಡ್ಡಿ ತೆಲುಗು ಚಿತ್ರಗಳಲ್ಲಿ ನಟಿಯರ ಕಾಸ್ಟಿಂಗ್ ಕೌಚ್ ನಿಲ್ಲಿಸಬೇಕು ಹಾಗೂ ತೆಲುಗು ನಟಿಯರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಆಗ್ರಹಿಸಿ ನಿರ್ದೇಶಕರು ಹಾಗೂ ನಿರ್ಮಾಪಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.


ಈ ಸಂದರ್ಭದಲ್ಲಿ ಆಕೆಯನ್ನು ಜುಬಿಲಿ ಹಿಲ್ಸ್ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments