Webdunia - Bharat's app for daily news and videos

Install App

ಶ್ರೀರೆಡ್ಡಿ ಕಾಸ್ಟಿಂಗ್ ಕೌಚ್ ಬಗ್ಗೆ ರಾಮ್ ಚರಣ್ ತೇಜಾ ಹೇಳಿದ್ದೇನು?

Webdunia
ಶನಿವಾರ, 21 ಏಪ್ರಿಲ್ 2018 (06:34 IST)
ಹೈದರಾಬಾದ್ : ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರೋಧಿಸಿ ಪ್ರತಿಭಟನೆ ನಡೆಸಿ, ನಂತರ ಅನೇಕರ ಹೆಸರನ್ನು ಹೊರಹಾಕಿದ್ದರು. ಈ ಬಗ್ಗೆ ಅನೇಕ ನಟರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರೆ, ಈ ಬಗ್ಗೆ ತೆಲುಗು ಸೂಪರ್ ಸ್ಟಾರ್ ರಾಮ್ ಚರಣ್ ತೇಜಾ ಅವರು ಯಾವುದೇ ಪ್ರತಿಕ್ರಿಯೆ ನಿಡಿರಲಿಲ್ಲ.


ಆದರೆ ಇದೀಗ ಈ ಬಗ್ಗೆ ಅವರು ತಮ್ಮ ಅಭಿಪ್ರಾಯವನ್ನು ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಸಿನಿಮಾ ರಂಗ ಒಂದು ಕುಟುಂಬ ವಿದ್ದಂತೆ. ಇಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇದಾಗ್ಯೂ ಸಮಸ್ಯೆಗಳು ಉದ್ಭವಿಸಿದರೆ, ಕಾನೂನು ರೀತಿಯಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳಬೇಕು, ಆದರೆ ಸುಖಾಸುಮ್ಮನೆ ಪಬ್ಲಿಸಿಟಿಗಾಗಿ ಈ ರೀತೀಯಾಗಿ ಕೆಟ್ಟ ನಾಟಕಗಳನ್ನು ಮಾಡುತ್ತಾ, ಸುಖಾಸುಮ್ಮನೆ ಬೇರೆಯವರ ಹೆಸರನ್ನು ತರುವುದು ಸರಿಯಲ್ಲ ಎಂದು ರಾಮ್ ಚರಣ್ ತೇಜಾ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments