Webdunia - Bharat's app for daily news and videos

Install App

ಮದುವೆ ಕ್ಯಾನ್ಸಲ್ ಮಾಡಿ ಕೇರಳದ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಯಾರು ಗೊತ್ತಾ?

Webdunia
ಬುಧವಾರ, 22 ಆಗಸ್ಟ್ 2018 (07:06 IST)
ತಿರುವನಂತಪುರಂ : ಕೇರಳದ ಸಂತ್ರಸ್ತರಾಗಿ ಸಾಕಷ್ಟು ನಟ-ನಟಿಯರು ಹಣದ ಸಹಾಯ ಮಾಡಿದ್ದಾರೆ. ಆದರೆ ಇದೀಗ ಮಲೆಯಾಳಂ ನಟರೊಬ್ಬರು ತಮ್ಮ ಮದುವೆಯನ್ನೇ ಮುಂದೂಡಿ ತಾವೇ ಖುದ್ದಾಗಿ  ಕೇರಳದ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.


ಹೌದು. ಮಲೆಯಾಳಂ ನಟ ರಾಜೀವ್ ಪಿಳ್ಳೈ ತಮ್ಮ ತಾಯ್ನಾಡಿನ ನೆಲದ ಸಂಭವಿಸಿದ ನೋವನ್ನು ಕಂಡು  ಸದ್ಯದಲ್ಲೇ  ನಡೆಯಬೇಕಿದ್ದ ತಮ್ಮ ಮದುವೆಯನ್ನು ಮುಂದೂಡಿ ಇದೀಗ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಈಗಾಗಲೇ ಮದುವೆಯನ್ನು ಮುಂದೂಡಿರೋ ರಾಜೀವ್ ಇದೀಗ ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ. ಕಡಿಮೆ ಪ್ರವಾಹ ಪೀಡಿತ ಸ್ಥಳಕ್ಕೆ ಬೋಟ್ ​ಗಳನ್ನು ತರುವ ಕೆಲಸವನ್ನು ಮಾಡುತ್ತಿದ್ದಾರೆ.


ರಾಜೀವ್​​​ ಬೋಟ್​ ಎಳೆದು ತರುವ ಪೋಟೋವನ್ನು ಶಕೀಲಾದ ಸಹ ನಟಿ ರಿಚಾ ಚಾಧಾ ಪೋಸ್ಟ್​​ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

ಮುಂದಿನ ಸುದ್ದಿ
Show comments