Webdunia - Bharat's app for daily news and videos

Install App

ರಾಜಮೌಳಿ ಸಿನಿಮಾದಲ್ಲಿ ನಟಿಸಲು ಸಮಂತಾ ನೋ ಎಂದಿದ್ದು ಈ ಕಾರಣಕ್ಕಾಗಿಯಂತೆ

Webdunia
ಶನಿವಾರ, 28 ಜುಲೈ 2018 (06:23 IST)
ಹೈದರಾಬಾದ್ : ನಟಿ ಸಮಂತಾ ಅವರಿಗೆ  ಖ್ಯಾತ ನಿರ್ದೇಶಕರಾದ ರಾಜಮೌಳಿ ಅವರ ಸಿನಿಮಾದಲ್ಲಿ ನಟಿಸುವ ಅವಕಾಶ ಹುಡುಕಿಕೊಂಡು ಬಂದಿದ್ದರೂ ಕೂಡ ಅದಕ್ಕೆ ಅವರು ನೋ ಎಂದಿದ್ದಾರಂತೆ.


ಹೌದು. ಬಾಹುಬಲಿ ಸಿನಿಮಾದ ನಂತರ ರಾಜಮೌಳಿ ನಟ ಜೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಯಕಿಯ ಹುಡುಕಾಟ ಪ್ರಕ್ರಿಯೆ ನಡೆಯುತ್ತಿದ್ದು, ಆಗ ನಟಿ ಸಮಂತಾ ಅವರನ್ನು ಆಯ್ಕೆ ಮಾಡಲಾಗಿದೆಯಂತೆ.


ಸೂಪರ್ ಹಿಟ್ ಬಾಹುಬಲಿ ಸಿನಿಮಾವನ್ನು ನಿರ್ದೇಶಿಸಿದ ಖ್ಯಾತ ನಿರ್ದೇಶಕ ರಾಜಮೌಳಿ ಅವರ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕರೆ ಸಾಕು ಅಂತ ನಟಿಯರು ತುದಿಗಾಲಿನಲ್ಲಿ ನಿಂತಿರುವಾಗ ನಟಿ ಸಮಂತಾ ಅವರು ಮಾತ್ರ ಒಲ್ಲೆ ಎಂದಿದ್ದಾರಂತೆ. ಕಾರಣ ಕೆಲವು ತಿಂಗಳುಗಳ ಹಿಂದೆ ಮದುವೆ ಮಾಡಿಕೊಂಡಿದ್ದ ಸಮಂತಾ ಈಗ ಮಗು ಪಡೆಯಬೇಕೆಂಬ ಇಚ್ಚೆಯಲ್ಲಿದ್ದಾರಂತೆ, ಆದ್ದರಿಂದ ರಾಜಮೌಳಿಯ ಸಿನಿಮಾ ರಿಜೆಕ್ಟ್ ಮಾಡಿದ್ದಾರೆ ಎಂಬ ಮಾತು ಇದೀಗ ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments