Webdunia - Bharat's app for daily news and videos

Install App

ಟಾಲಿವುಡ್ ನಟ ಪವನ್ ಕಲ್ಯಾಣ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಹೇಳಿದ್ಯಾಕೆ?

Webdunia
ಬುಧವಾರ, 11 ಜುಲೈ 2018 (07:46 IST)
ಹೈದರಾಬಾದ್ : ಸಿನಿಮಾರಂಗದಿಂದ ದೂರ ಸರಿದು ರಾಜಕೀಯದಲ್ಲಿ ಬ್ಯುಸಿಯಾಗಿರುವ ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ ಅವರು  ತಮ್ಮ ಸಿನಿಮಾ ಜೀವನದ ಆರಂಭದ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರಂತೆ.


ಭಾನುವಾರ ವಿಶಾಖಪಟ್ಟಣಂನಲ್ಲಿ ಜನಸೇನಾ ಪಕ್ಷದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಪವನ್ ಕಲ್ಯಾಣ ಅವರು ತಮ್ಮ ಸಿನಿಮಾ ಜೀವನದ ಆರಂಭದ ದಿನಗಳನ್ನು ನೆನೆಪಿಸಿಕೊಳ್ಳುವುದರ ಮೂಲಕ ತಾವು ನಟಿಸಿದ 'ಸುಸ್ವಾಗತಂ' ಚಿತ್ರೀಕರಣ ಸಮಯದಲ್ಲಿ ಎದುರಾದ ಘಟನೆಯೊಂದನ್ನು ಬಹಿರಂಗ ಪಡಿಸಿದ್ದಾರೆ.


‘ಸಿನಿಮಾ ರಂಗಕ್ಕೆ ಬಂದ ಆರಂಭದಲ್ಲಿ ತಮಗೆ ಸಂಕೋಚದ ಮನೋಭಾವ ಹೆಚ್ಚಿತ್ತು. 'ಸುಸ್ವಾಗತಂ' ಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನ್ನೊಂದು ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಇದರಲ್ಲಿ ಬಸ್​ ಮೇಲೆ ಹತ್ತಿ ಸಾವಿರಾರು ಜನರ ನೋಡುತ್ತಿದ್ದಾಗ ಡ್ಯಾನ್ಸ್​ ಮಾಡಬೇಕೆಂದು ಹೇಳಿದ್ದರು. ಇದರಿಂದ ನಾನು ತುಂಬಾ ಭಯ ಬಿದ್ದು, ಏನು ಮಾಡೋದು ಎಂದು ತಿಳಿಯದೇ ಅತ್ತಿಗೆ ಸುರೇಖಾಗೆ ಫೋನ್ ಮಾಡಿದೆ. ನಾನು ಸಿನಿಮಾದಲ್ಲಿ ನಟಿಸಲು ಸರಿ ಹೋಗುವುದಿಲ್ಲ ಎಂದು ಅತ್ತಿಗೆಗೆ ಹೇಳಿ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ತಿಳಿಸಿದ್ದೆ’ ಎಂದು ಪವನ್ ಕಲ್ಯಾಣ್​ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments