Webdunia - Bharat's app for daily news and videos

Install App

ನಟ ಸಲ್ಮಾನ್ ಖಾನ್ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆಗಿದ್ದು ಯಾಕೆ? ಇಲ್ಲಿದೆ ನೋಡಿ ಉತ್ತರ

Webdunia
ಶನಿವಾರ, 19 ಮೇ 2018 (06:18 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣ ಮೃಗಗಳ ಭೇಟಿ ಪ್ರಕರಣದಲ್ಲಿ 2 ದಿನ ಜೈಲು ಶಿಕ್ಷೆ ಅನುಭವಿಸಿ ನಂತರ ಜಾಮೀನಿನ ಮೇಲೆ ಹೊರಬಂದಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಈ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿದಕ್ಕೆ  ಪತ್ರಕರ್ತರಿಗೆ ಸಲ್ಮಾನ್ ಖಾನ್ ಅವರು ಖಡಕ್ ಆಗಿ ಉತ್ತರಿಸಿದ್ದಾರಂತೆ.


ಇತ್ತೀಚೆಗೆ ಸಲ್ಮಾನ್ ಖಾನ್ ನಟನೆಯ ರೇಸ್-3 ಟ್ರೇಲರ್ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಚಿತ್ರತಂಡ ಸುದ್ದಿಗೋಷ್ಠಿಯನ್ನು ನಡೆಸಿದ್ದು, ಆ ಸಂದರ್ಭದಲ್ಲಿ  ಪತ್ರಕರ್ತರು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನೀವು ಅಪರಾಧಿಯಾಗಿ ಜೈಲಿನಲ್ಲಿದ್ದಿರಿ. ಆಗ ನಿಮಗೆ ನಿಮ್ಮ ನಿರ್ಮಾಪಕರು ಹಾಗೂ ಅವರ ಹಣದ ಬಗ್ಗೆ ನಿಮಗೆ ನೋವಾಗಲಿಲ್ಲವೇ ಎಂದು ಸಲ್ಮಾನ್ ಖಾನ್‍ಗೆ ಪ್ರಶ್ನಿಸಿದ್ದರು.
ಈ ಪ್ರಶ್ನೆಗೆ ಸಲ್ಮಾನ್ ಖಾನ್ ಅವರು,’ ನಾನು ಜೀವನ ಪೂರ್ತಿ ಜೈಲಿನಲ್ಲೇ ಇರುತ್ತೇನೆ ಎಂದು ನೀವೆಲ್ಲಾ ಅಂದುಕೊಂಡಿದ್ದೀರ? ಎಂದು ಖಡಕ್ ಆಗಿ ಮರು ಪ್ರಶ್ನೆ ಹಾಕಿ ನಂತರ, ‘ಥ್ಯಾಂಕ್ಯೂ ನಾನು ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ’ ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments