Webdunia - Bharat's app for daily news and videos

Install App

ಗಾಯವಾದ ಹಣ್ಣು, ತರಕಾರಿ ಸೇವಿಸುವ ಮುನ್ನ ಎಚ್ಚರ!

Webdunia
ಸೋಮವಾರ, 27 ಏಪ್ರಿಲ್ 2020 (09:05 IST)
ಬೆಂಗಳೂರು: ಮಾರುಕಟ್ಟೆಯಿಂದ ತರಕಾರಿ, ಹಣ್ಣು ತರುವಾಗ ಸರಿಯಾಗಿ ಪರಿಶೀಲಿಸಿ ತರುವುದು ಈಗ ಅತೀ ಅನಿವಾರ್ಯ. ಇಲ್ಲವಾದರೆ ಕೊರೋನಾ ರೂಪದಲ್ಲಿ ಮಹಾಮಾರಿ ನಿಮ್ಮ ಬೆನ್ನ ಹಿಂದೆ ಬೀಳಬಹುದು.


ಗಾಯವಾದ, ಒಡೆದ ತರಕಾರಿ, ಹಣ್ಣುಗಳನ್ನು ಬಳಸಲೇಬೇಡಿ. ಕೆಲವೊಮ್ಮೆ ಹಣ್ಣು ಅಥವಾ ತರಕಾರಿ ಮೇಲೆ ಪರಚಿದ ಗುರುತುಗಳೂ ಇರುತ್ತವೆ. ಇವು ಬಾವಲಿ ಅಥವಾ ಇನ್ನಿತರ ಪ್ರಾಣಿಗಳು ಮಾಡಿದ ಗಾಯವಾಗಿರಲೂ ಬಹುದು.

ಇಂದಿನ ಕೊರೋನಾ ದಿನಗಳಲ್ಲಿ ಇಂತಹ ತರಕಾರಿಗಳನ್ನು ಸೇವಿಸುವುದು ಅತೀ ಅಪಾಯಕಾರಿ. ಆದಷ್ಟು ಮನೆಗೆ ಬಂದ ತರಕಾರಿಗಳನ್ನು ಒಂದು ಗಂಟೆ ಕಾಲವಾದರೂ ಉಪ್ಪು ನೀರಿನಲ್ಲಿ ಮುಳುಗಿಸಿ ಚೆನ್ನಾಗಿ ತೊಳೆದೇ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments