ಗಾಯವಾದ ಹಣ್ಣು, ತರಕಾರಿ ಸೇವಿಸುವ ಮುನ್ನ ಎಚ್ಚರ!

Webdunia
ಸೋಮವಾರ, 27 ಏಪ್ರಿಲ್ 2020 (09:05 IST)
ಬೆಂಗಳೂರು: ಮಾರುಕಟ್ಟೆಯಿಂದ ತರಕಾರಿ, ಹಣ್ಣು ತರುವಾಗ ಸರಿಯಾಗಿ ಪರಿಶೀಲಿಸಿ ತರುವುದು ಈಗ ಅತೀ ಅನಿವಾರ್ಯ. ಇಲ್ಲವಾದರೆ ಕೊರೋನಾ ರೂಪದಲ್ಲಿ ಮಹಾಮಾರಿ ನಿಮ್ಮ ಬೆನ್ನ ಹಿಂದೆ ಬೀಳಬಹುದು.


ಗಾಯವಾದ, ಒಡೆದ ತರಕಾರಿ, ಹಣ್ಣುಗಳನ್ನು ಬಳಸಲೇಬೇಡಿ. ಕೆಲವೊಮ್ಮೆ ಹಣ್ಣು ಅಥವಾ ತರಕಾರಿ ಮೇಲೆ ಪರಚಿದ ಗುರುತುಗಳೂ ಇರುತ್ತವೆ. ಇವು ಬಾವಲಿ ಅಥವಾ ಇನ್ನಿತರ ಪ್ರಾಣಿಗಳು ಮಾಡಿದ ಗಾಯವಾಗಿರಲೂ ಬಹುದು.

ಇಂದಿನ ಕೊರೋನಾ ದಿನಗಳಲ್ಲಿ ಇಂತಹ ತರಕಾರಿಗಳನ್ನು ಸೇವಿಸುವುದು ಅತೀ ಅಪಾಯಕಾರಿ. ಆದಷ್ಟು ಮನೆಗೆ ಬಂದ ತರಕಾರಿಗಳನ್ನು ಒಂದು ಗಂಟೆ ಕಾಲವಾದರೂ ಉಪ್ಪು ನೀರಿನಲ್ಲಿ ಮುಳುಗಿಸಿ ಚೆನ್ನಾಗಿ ತೊಳೆದೇ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments