ಮೇ 17 ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸಾಧ್ಯತೆ

Webdunia
ಮಂಗಳವಾರ, 12 ಮೇ 2020 (10:40 IST)
ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ‍್ಯತೆಯಿದೆ.


ಮೇ 17 ರ ಬಳಿಕ ಷರತ್ತು ಬದ್ಧವಾಗಿ ಬಿಎಂಟಿಸಿ ಓಡಾಟಕ್ಕೆ ಅವಕಾಶ ಸಿಗಲಿದೆ. ಇದರಿಂದ ನಿತ್ಯ ಕೆಲಸಗಳಿಗಾಗಿ ಓಡಾಡುವ ನೂರಾರು ಜನರಿಗೆ ಅನುಕೂಲವಾಗಲಿದೆ.

ಇದಲ್ಲದೆ, ಮೇ 18 ರ ಬಳಿಕ ದೇಶದೊಳಗೇ ವಿಮಾನ ಸಂಚಾರ ನಡೆಸಲು ಕೇಂದ್ರ ಚಿಂತನೆ ನಡೆಸಿದೆ. ಹಂತ ಹಂತವಾಗಿ ಈ ಮೂಲಕ ಜನಜೀವನ ಸಹಜ ಸ್ಥಿತಿಗೆ ತರಲು ಸರ್ಕಾರ ಯತ್ನಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮುಂದಿನ ಸುದ್ದಿ
Show comments