Webdunia - Bharat's app for daily news and videos

Install App

ಇದೇ ತಿಂಗಳು ಅಪ್ಪಳಿಸಲಿದೆ ಕೊರೋನಾ ಮೂರನೇ ಅಲೆ

Webdunia
ಮಂಗಳವಾರ, 3 ಆಗಸ್ಟ್ 2021 (12:50 IST)
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಆವರಿಸಿದ್ದು, ಇದೇ ತಿಂಗಳು ಪ್ರಕರಣ ಹೆಚ್ಚಾಗುವ ಸಾಧ‍್ಯತೆಯಿದೆ.


ಕೇರಳ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಈಗಾಗಲೇ ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಕಾರಣಕ್ಕೆ ಕರ್ನಾಟಕದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಂತೂ ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡುಬರುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ.

ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ತಿಂಗಳು ಕೊರೋನಾ ದೇಶಕ್ಕೆ ಅಪ್ಪಳಿಸಲಿದ್ದು, ಅಕ್ಟೋಬರ್ ವೇಳೆಗೆ ಪ್ರಕರಣಗಳು ತೀವ್ರಗೊಳ್ಳಲಿವೆ ಎಂದಿದ್ದಾರೆ. ಹೀಗಾಗಿ ಈಗಿನಿಂದಲೇ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments